Sat,Oct18,2025
ಕನ್ನಡ / English

ಸಿದ್ದರಾಮಯ್ಯ ಯಾವ ಪಕ್ಷದಲ್ಲೂ ನೆಲೆಯಿಲ್ಲದ ಪರದೇಶಿ ಗಿರಾಕಿ | JANATA NEWS

04 Nov 2022

ಕೊಪ್ಪಳ : ಶ್ರೀರಾಮುಲು ಏನು ಆರೆಸ್ಸೆಸ್ ಗಿರಾಕಿನಾ ಎಂಬ ಸಿದ್ದರಾಮಯ್ಯ ಪ್ರಶ್ನೆಗೆ ತಿರುಗೇಟು ನೀಡಿರುವ ಶ್ರೀರಾಮುಲು ಅವರು, ಸಿದ್ದರಾಮಯ್ಯ ಯಾವ ಪಕ್ಷದಲ್ಲೂ ನೆಲೆಯಿಲ್ಲದ ಪರದೇಶಿ ಗಿರಾಕಿ ಎಂದು ಗುಡುಗಿದ್ದಾರೆ.

ಕೊಪ್ಪಳದಲ್ಲಿ ಮಾತನಾಡಿ, ಸಿದ್ದರಾಮಯ್ಯ ಅವರು ಚಾಮುಂಡಿ ಕ್ಷೇತ್ರದಲ್ಲಿ ಹೀನಾಯವಾಗಿ ಸೋತು ಬದಾಮಿಗೆ ಬಂದಿದ್ದೀರಿ. ಈಗ ಬದಾಮಿಯಲ್ಲೂ ನೆಲೆ ಇಲ್ಲದ ನೀನು ಕ್ಷೇತ್ರ ಹುಡುಕುತ್ತಿದ್ದೀಯಾ. ಒಬ್ಬ ಸಿಎಂ ಆಗಿದ್ದ ವ್ಯಕ್ತಿಯನ್ನು ಚಾಮುಂಡೇಶ್ವರಿ ಕ್ಷೇತ್ರದ ಜನರು ಹೀನಾಯವಾಗಿ ಸೋಲಿಸಿದರು. ಸಿದ್ದರಾಮಯ್ಯ ಪರದೇಶಿ ಗಿರಾಕಿ ತರ. ಕ್ಷೇತ್ರ ಹುಡುಕಿಕೊಂಡು ಹೋಗುತ್ತಿದ್ದಾರೆ. ನಿಮ್ಮ ಕ್ಷೇತ್ರ ಯಾವುದು ಎಂದು ಮೊದಲು ನೀನು ಹೇಳು, ಆ ಮೇಲೆ ನನ್ನ ಬಗ್ಗೆ ಮಾತನಾಡು ಎಂದು ಸಿದ್ದರಾಮಯ್ಯ ವಿರುದ್ದ ಏಕವಚನದಲ್ಲೇ ವಾಗ್ಧಾಳಿ ನಡೆಸಿದರು.

ಸಿದ್ದರಾಮಯ್ಯ ಅವರಿಗೆ ಯಾವ ಪಕ್ಷದಲ್ಲಿಯೂ ನೆಲೆಯಿಲ್ಲ. ಹಾಗಾಗಿ ಅವರೊಬ್ಬ ಪರದೇಶಿ ಗಿರಾಕಿಯಾಗಿದ್ದಾರೆ ಎಂದು ಟೀಕಿಸಿದರು. ಸಿದ್ದರಾಮಯ್ಯ ಬೇರೆ ಪಾರ್ಟಿ ಗಿರಾಕಿಯಾಗಿದ್ದಾರೆ. ಅವರೇನು ಕಾಂಗ್ರೆಸ್ ಪಾರ್ಟಿ ಗಿರಾಕಿಯೇ? ಬೇರೆ ಪಕ್ಷದಿಂದ ಕಾಂಗ್ರೆಸ್ ಗೆ ವಲಸೆ ಬಂದಿದ್ದಾರೆ‌. ಅವರಿಗೆ ನನ್ನ ವಿರುದ್ಧ ಮಾತನಾಡಲು ಯಾವ ನೈತಿಕತೆ ಇದೆ ಎಂದು ಕಿಡಿಕಾರಿದರು.

ಗುರುವಾರ ಚಿಕ್ಕಮಗಳೂರಿನಲ್ಲಿ ಮಾತನಾಡಿದ್ದ ಸಿದ್ದರಾಮಯ್ಯ ಅವ ಅವರು, ಶ್ರೀರಾಮುಲು ತನ್ನದೇ ಹೊಸ ಪಕ್ಷ ಕಟ್ಟಿಕೊಂಡಿದ್ದ. ಇವರಿಗೆ ಪಕ್ಷ, ಸಿದ್ಧಾಂತ, ಆರ್‌ಎಸ್‌ಎಸ್ ಬಗ್ಗೆ ಯಾವ ನಿಯತ್ತು ಇದೆ? ಇವ ಆರ್‌ಎಸ್‌ಎಸ್‌ ಗಿರಾಕಿನಾ? ಕಾಂಗ್ರೆಸ್‌ನಿಂದ ಮೊದಲು ಮುನಿಸಿಪಲ್‌ ಸದಸ್ಯ ಆದವ. ನಡುವೆ ಬಂದು ಬಿಜೆಪಿ ಸೇರಿದ್ದು ಎಂದು ತರಾಟೆಗೆ ತೆಗೆದುಕೊಂಡಿದ್ದರು.

RELATED TOPICS:
English summary :Siddaramaiah is a foreigner who has no base in any party

ನಗರದ ರಸ್ತೆ ದುರಸ್ತಿಗೆ ಕಿರಣ್ ಮಜುಂದಾರ್ ಶಾ ಅವರೇ ಮಾಡಲಿ, ತುಂಬಾ ಸಂತೋಷ - ಡಿಸಿಎಂ ಶಿವಕುಮಾರ್
ನಗರದ ರಸ್ತೆ ದುರಸ್ತಿಗೆ ಕಿರಣ್ ಮಜುಂದಾರ್ ಶಾ ಅವರೇ ಮಾಡಲಿ, ತುಂಬಾ ಸಂತೋಷ - ಡಿಸಿಎಂ ಶಿವಕುಮಾರ್
ಇಸ್ಲಾಂ ಧರ್ಮದ ನಂಬಿಕೆಯಿಲ್ಲದವರನ್ನು ಗುರಿಯಾಗಿಸಿ ಎಲ್ಇಟಿಯೊಂದಿಗೆ ಸಂಚು ರೂಪಿಸಿದ್ದ ಕಾರ್ಮಿಕನ ಮೇಲೆ ಎನ್ಐಎ ಆರೋಪಪಟ್ಟಿ
ಇಸ್ಲಾಂ ಧರ್ಮದ ನಂಬಿಕೆಯಿಲ್ಲದವರನ್ನು ಗುರಿಯಾಗಿಸಿ ಎಲ್ಇಟಿಯೊಂದಿಗೆ ಸಂಚು ರೂಪಿಸಿದ್ದ ಕಾರ್ಮಿಕನ ಮೇಲೆ ಎನ್ಐಎ ಆರೋಪಪಟ್ಟಿ
ಸರ್ಕಾರಿ ಸ್ಥಳಗಳಲ್ಲಿ ನಮಾಜ್  ಗೆ ಅವಕಾಶ ಕೊಡದಂತೆ ಒತ್ತಾಯಿಸಿ ಶಾಸಕ ಯತ್ನಾಳ್ ಸಿಎಂ ಗೆ ಪತ್ರ
ಸರ್ಕಾರಿ ಸ್ಥಳಗಳಲ್ಲಿ ನಮಾಜ್ ಗೆ ಅವಕಾಶ ಕೊಡದಂತೆ ಒತ್ತಾಯಿಸಿ ಶಾಸಕ ಯತ್ನಾಳ್ ಸಿಎಂ ಗೆ ಪತ್ರ
33 ಸಾವಿರ ಕೋಟಿ ಬಿಲ್‌ ಬಾಕಿ ತೆರವು ಗೊಳಿಸಲು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಒತ್ತಾಯ
33 ಸಾವಿರ ಕೋಟಿ ಬಿಲ್‌ ಬಾಕಿ ತೆರವು ಗೊಳಿಸಲು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಒತ್ತಾಯ
ಪಂಜಾಬ್‌ ಡಿಐಜಿ ಬಂಧಿಸಿದ ಸಿಬಿಐ : ಹಿರಿಯ ಐಪಿಎಸ್ ಅಧಿಕಾರಿ ಮನೆಯಲ್ಲಿ ಕಂತೆ ಕಂತೆ ಹಣದ ಹೊಳೆ
ಪಂಜಾಬ್‌ ಡಿಐಜಿ ಬಂಧಿಸಿದ ಸಿಬಿಐ : ಹಿರಿಯ ಐಪಿಎಸ್ ಅಧಿಕಾರಿ ಮನೆಯಲ್ಲಿ ಕಂತೆ ಕಂತೆ ಹಣದ ಹೊಳೆ
ಕನ್ನಡ ಬಿಗ್ ಬಾಸ್ ಮನೆಗೆ ಬೀಗ : ರಾಜ್ಯ ಸರ್ಕಾರ ಸ್ಯಾಂಡಲ್ ವುಡ್ ನಟ್ಟು-ಬೋಲ್ಟ್ ಟೈಟ್ ಮಾಡುತ್ತಿದೆ ಎಂದು ಪ್ರತಿಪಕ್ಷದ ವಾಗ್ದಾಳಿ
ಕನ್ನಡ ಬಿಗ್ ಬಾಸ್ ಮನೆಗೆ ಬೀಗ : ರಾಜ್ಯ ಸರ್ಕಾರ ಸ್ಯಾಂಡಲ್ ವುಡ್ ನಟ್ಟು-ಬೋಲ್ಟ್ ಟೈಟ್ ಮಾಡುತ್ತಿದೆ ಎಂದು ಪ್ರತಿಪಕ್ಷದ ವಾಗ್ದಾಳಿ
ವಿಷ್ಣು ವಿಗ್ರಹ ಪ್ರಕರಣದಲ್ಲಿ ಸಿಜೆಐ ವಿವಾದಾತ್ಮಕ ಹೇಳಿಕೆ : ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲ
ವಿಷ್ಣು ವಿಗ್ರಹ ಪ್ರಕರಣದಲ್ಲಿ ಸಿಜೆಐ ವಿವಾದಾತ್ಮಕ ಹೇಳಿಕೆ : ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲ
ಅಧಿಕಾರ ಹಂಚಿಕೆ ಹಗ್ಗಜಗ್ಗಾಟ : ಸಿದ್ದರಾಮಯ್ಯ ಬಳಿಕ ಈಗ ಶಿವಕುಮಾರ್ ಹೇಳಿಕೆ ಬಿಡುಗಡೆ
ಅಧಿಕಾರ ಹಂಚಿಕೆ ಹಗ್ಗಜಗ್ಗಾಟ : ಸಿದ್ದರಾಮಯ್ಯ ಬಳಿಕ ಈಗ ಶಿವಕುಮಾರ್ ಹೇಳಿಕೆ ಬಿಡುಗಡೆ
ಅಮೆರಿಕ ಒತ್ತಡಕ್ಕೆ ಮಣಿದು 2008 ರ ಮುಂಬೈ ಭಯೋತ್ಪಾದಕ ದಾಳಿಗೆ ಪ್ರತೀಕಾರ ಕೈಗೊಳ್ಳದ ಯುಪಿಎ ಸರ್ಕಾರ - ಚಿದಂಬರಂ
ಅಮೆರಿಕ ಒತ್ತಡಕ್ಕೆ ಮಣಿದು 2008 ರ ಮುಂಬೈ ಭಯೋತ್ಪಾದಕ ದಾಳಿಗೆ ಪ್ರತೀಕಾರ ಕೈಗೊಳ್ಳದ ಯುಪಿಎ ಸರ್ಕಾರ - ಚಿದಂಬರಂ
ಆಪರೇಷನ್ ಸಿಂಧೂರ್ ಆಟದ ಮೈದಾನದಲ್ಲಿ - ಪ್ರಧಾನಿ ಮೋದಿ ಪೋಸ್ಟ್ ನ್ನು ಶ್ಲಾಘಿಸಿದ ಸೂರ್ಯಕುಮಾರ ಯಾದವ್
ಆಪರೇಷನ್ ಸಿಂಧೂರ್ ಆಟದ ಮೈದಾನದಲ್ಲಿ - ಪ್ರಧಾನಿ ಮೋದಿ ಪೋಸ್ಟ್ ನ್ನು ಶ್ಲಾಘಿಸಿದ ಸೂರ್ಯಕುಮಾರ ಯಾದವ್
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕಿಸ್ತಾನವನ್ನು ಭಯೋತ್ಪಾದನೆಯ ಜಾಗತಿಕ ಕೇಂದ್ರಬಿಂದು ಎಂದು ಕರೆದ - ವಿದೇಶಾಂಗ ಮಂತ್ರಿ
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕಿಸ್ತಾನವನ್ನು ಭಯೋತ್ಪಾದನೆಯ ಜಾಗತಿಕ ಕೇಂದ್ರಬಿಂದು ಎಂದು ಕರೆದ - ವಿದೇಶಾಂಗ ಮಂತ್ರಿ
ಚಾಮುಂಡಿ ಬೆಟ್ಟದ ಪಾದದ ಬಳಿಯ ರುದ್ರಭೂಮಿಯಲ್ಲಿ ನೆರವೇರಿದ ಡಾ. ಎಸ್.ಎಲ್.ಭೈರಪ್ಪ ಅಂತ್ಯಕ್ರಿಯೆ
ಚಾಮುಂಡಿ ಬೆಟ್ಟದ ಪಾದದ ಬಳಿಯ ರುದ್ರಭೂಮಿಯಲ್ಲಿ ನೆರವೇರಿದ ಡಾ. ಎಸ್.ಎಲ್.ಭೈರಪ್ಪ ಅಂತ್ಯಕ್ರಿಯೆ

ನ್ಯೂಸ್ MORE NEWS...